ಯಡಿಯೂರಪ್ಪ ರವರು ರಾಜೀನಾಮೆ ನೀಡಿದ್ದು ಮುಂದಿನ ಮುಖ್ಯ ಮಂತ್ರಿ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟ ಒತ್ತಾಯಿಸುತ್ತದೆ.ಈಗಾಗಲೇ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಹಾಗೂ ಜೆ.ಡಿ.ಎಸ್.ನಿಂದ ಹೆಚ್.ಡಿ ಕುಮಾರ ಸ್ವಾಮಿ ಮುಖ್ಯ ಮಂತ್ರಿ ಅಭ್ಯರ್ಥಿಗಳೆಂದು ಬಿಂಬಿಸಿದ್ದು ಬಿ.ಜೆ.ಪಿ.ಪಕ್ಷ ಒಕ್ಕಲಿಗರನ್ನು ಕಡೆಗಣಿಸಿ ಬೇರೆ ಮುಖ್ಯ ಮಂತ್ರಿ ಆಯ್ಕೆ ಮಾಡಿದರೆ. ಒಕ್ಕಲಿಗ ಸಮುದಾಯ ಜೆ.ಡಿ.ಎಸ್.ಕಡೆ ಮುಖ ಮಾಡುತ್ತದೆ ಆದ್ದರಿಂದ ಬಿ ಜೆ ಪಿ.ಹೈಕಮಾಂಡ್ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಬೇಕು. ಒಕ್ಕಲಿಗ ಸಮುದಾಯಕ್ಕೆ ಅವಕಾಶ ನೀಡುವ ಪಕ್ಷಕ್ಕೆ ಬೆಂಬಲ ನೀಡುತ್ತದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153