ಶಿವಮೊಗ್ಗ ಲೋಕಸಭಾ ಸ್ವತಂತ್ರ್ಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು ಇಂದು ಸಾಗರ ವರದಹಳ್ಳಿ ಶ್ರೀಧರ್ ಆಶ್ರಮ ಬೇಟಿ ಮಾಡಿದರು.

ದೇಶಕ್ಕಾಗಿ ಮೋದಿ, ಶಿವಮೊಗ್ಗಕ್ಕಾಗಿ ಹಿಂದುತ್ವವಾದಿ ಸ್ವತಂತ್ರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರನ್ನು ಬೆಂಬಲಿಸಿ ಮತ ಚಲಾಯಿಸಿ ಎಂದು ಮತದಾರರಲ್ಲಿ ಕೋರಿದರು.