ಶಿವಮೊಗ್ಗ ನಗರ ಯುವ ಕಾಂಗ್ರೆಸ್ ನ ವತಿಯಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ರವರ ಹುಟ್ಟುಹಬ್ಬ ಆಚರಿಸಿದರು.

    ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಈ ಬಾರಿಯ ಅದ್ದೂರಿ ಅಲಂಕಾರದ ರೂವಾರಿಗಳು, ಬಡವರ ಬಂದು, ಸಮಾಜ ಸೇವಕರು, ಕಾಂಗ್ರೆಸ್ ನಾಯಕರು ಎಂ ಶ್ರೀಕಾಂತ್ ಅವರ ಹುಟ್ಟುಹಬ್ಬವನ್ನು ಶಿವಮೊಗ್ಗದ ಗ್ರಾಮ ದೇವತೆ ಶ್ರೀ ಕೋಟೆ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆರೋಗ್ಯ, ಆಯಸ್ಸು, ಅಧಿಕಾರ ದೊರೆಯಲಿ ಎಂದು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಹುಟ್ಟುಹಬ್ಬ ಆಚರಣೆ ಮಾಡಿದರು.

    ವರದಿ ಪ್ರಜಾ ಶಕ್ತಿ