ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಮಾದರಿ ಪಾಳ್ಯ, ಶಾಂತಿ ನಗರ, ಮುಂತಾದ ಕಡೆ ಮುಸ್ಲಿಂ ಭಾಂದವರ ರಂಜಾನ್ ಹಬ್ಬದ ಪ್ರಯುಕ್ತ ನಡೆಸುವ ಪ್ರಾರ್ಥನೆ ಸಂದರ್ಭದಲ್ಲಿ ಮತದಾನ ಕುರಿತು ಅರಿವು ಮೂಡಿಸಿ ಪ್ರತಿಜ್ಞಾ ವಿಧಿ ಭೋದಿಸುವುದರ ಮೂಲಕ ಮತದಾನ ಹಬ್ಬ ಆಚರಿಸಲಾಯಿತು. ಈ ಸಮಯದಲ್ಲಿ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪಾಲಿಕೆಯ ನೋಡೆಲ್ ಅಧಿಕಾರಿ ಸ್ವೀಪ್ ತಂಡದವರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ