ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಬಂಟರ ಭವನ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಶಿವಮೊಗ್ಗ ನಗರ ಮಂಡಲ ವ್ಯಾಪ್ತಿಯ ಛತ್ರಪತಿ ಶಿವಾಜಿ ಹಾಗೂ ರಾಣಾ ಪ್ರತಾಪ ಸಿಂಹ ಮಹಾ ಶಕ್ತಿಕೇಂದ್ರದ “ಮಹಿಳಾ ಸಮಾವೇಶ” ದಲ್ಲಿ ಭಾಗಿಯಾಗಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಪ್ರಮುಖರಾದ ಭಾನುಪ್ರಕಾಶ್ ಶ್ರೀಮತಿ ಗಾಯತ್ರಿ ಮಲ್ಲಪ್ಪ ಶ್ರೀ ಮೋಹನ್ ರೆಡ್ಡಿ ಶ್ರೀಮತಿ ಸುರೇಖಾ ಮುರುಳೀಧರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ