ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹೆಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಜಾಗೃತಿ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯ್ತು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ ಸ್ವೀಪ್ ಅಧಿಕಾರಿ ಸಿಬ್ಬಂದಿಗಳು ಆ ಭಾಗದ ಬಿ ಎಲ್ ಓ ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ