ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ನಗರದ ಎಲ್ಲಾ ಮಧ್ಯ ಅಂಗಡಿಗಳಲ್ಲಿ ಮಧ್ಯವನ್ನು ಸೇವಿಸಲು ಗ್ರಾಹಕರಿಗೆ ಮಧ್ಯದ ಅಂಗಡಿಯ ಒಳಗಡೆ ಪಕ್ಕದಲ್ಲಿ ಹಾಗೂ ಮಾಂಸಾಹಾರಿ ಹೋಟೆಲ್ ಗಳಲ್ಲಿ ಅಬಕಾರಿ ಕಾಯಿದೆ ವಿರುದ್ಧವಾಗಿ ಮಧ್ಯವನ್ನು ಸೇವಿಸಲು ಅವಕಾಶ ಮಾಡಿಕೊಡುತ್ತಿದ್ದಾರೆ.

ಈ ವಿಚಾರವಾಗಿ ಮೌಖಿಕವಾಗಿ ಅಬಕಾರಿ ಅಧಿಕಾರಿಗಳಿಗೆ ತಿಳಿಸಿದ್ದರು ಕ್ರಮ ಕೈಗೊಳ್ಳದ ಕಾರಣ ತಾವು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ಸೂಚನೆ ನೀಡಲು ವಿನಂತಿಸುತ್ತೇವೆ.
ರಾಜಕೀಯ ಪಕ್ಷದ ಕಾರ್ಯಕರ್ತರು ಮತದಾರರಿಗೆ ಆಮಿಷ ಕೊಟ್ಟಿದ್ದು ಮಧ್ಯದ ಅಂಗಡಿಗಳ ಪಕ್ಕದಲ್ಲಿರುವ ಮಾಂಸದನಲ್ಲಿ ಮಧ್ಯ ಸೇವಿಸಲು ಅನುವು ಮಾಡಿಕೊಳ್ಳುವುದು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.