ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆಯ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವೀಪ್ ವತಿಯಿಂದ ಮತದಾನ ಜಾಗೃತಿಯನ್ನು ತಿಳಿಸಲಾಯಿತು.

ಇದೇ ಸಮಯದಲ್ಲಿ ಪ್ರತಿಜ್ಞಾ ವಿಧಿ ಭೋದಿಸಲಾಯ್ತು. ಪ್ರತಿ ಒಬ್ಬ ವಿದ್ಯಾರ್ಥಿಗಳು ತಪ್ಪದೆ ನಿಮ್ಮ ಮತವನ್ನು ಚಲಾಯಿಸಿ ಎಂದು ಅನುಪಮ ತಿಳಿಸಿದರು.ಈ ಸಂದರ್ಭದಲ್ಲಿ ಪಾಲಿಕೆಯ ಸ್ವೀಪ್ ಅಧಿಕಾರಿ ಶ್ರೀಮತಿ ಅನುಪಮ ಸುಪ್ರಿಯಾ ಸಿಬ್ಬಂದಿಗಳು ಮತ್ತು ಸ್ವೀಪ್ ಅಧಿಕಾರಿ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ