ಕರುನಾಡು ಸಂರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಗ್ರಾಮಗಳಾದ ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಸುತ್ತುಕೋಟೆ ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಹೊಳಲೂರು, ಮಾರ್ಗಕ್ಕೆ ಸರ್ಕಾರಿ ಬಸ್ ಸಂಚಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಆದಷ್ಟು ಶೀಘ್ರದಲ್ಲೇ ಬಸ್ ಸಂಚರಿಸಲು ಒತ್ತಾಯಿಸಲಾಯಿತು. ಜಿಲ್ಲಾ ಅಧ್ಯಕ್ಷರಾದ ಶಿವಮೂರ್ತಿ ಎಸ್ ಪಿ, ಸಂಚಾಲಕರಾದ ಮೂರ್ತಿ, ಪ್ರಧಾನ ಕಾರ್ಯದರ್ಶಿ ನಂಜುಡಪ್ಪ, ಮತ್ತು ನಂಜಾನಾಯ್ಕ್ ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153