ಸಾಗರ, ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳು ಮಲೆನಾಡು ಪ್ರದೇಶವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು, IT-BT ನೌಕರರು Work from home ಕರ್ತವ್ಯ ನಿರ್ವಹಿಸಲು ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತುಂಬಾ ಅನಾನುಕೂಲಗಳಾಗುತ್ತಿದ್ದು. ಸಾಗರ-ಹೊಸನಗರ ತಾಲ್ಲೂಕುಗಳಲ್ಲಿ ಮೊಬೈಲ್ ನೆಟ್ ವರ್ಕ್ ಸಂಪರ್ಕ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಸಹಬಾಗಿತ್ವದಲ್ಲಿ (Cost Sharing) ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚಿಸಿ, ಮನವಿ ಮಾಡಿದರು. IT-BT ಇಲಾಖೆ ಮುಖ್ಯಕಾರ್ಯದರ್ಶಿ ರಮಣರೆಡ್ಡಿಯವರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153