ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಮಹೇಶ್ ಆಸ್ಪತ್ರೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರೊಂದಿಗೆ ಭೇಟಿ ನೀಡಿ ಹೆಸರಾಂತ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನಿರ್ದೇಶಕರಾದ ಡಾ.ರಾಕೇಶ್ ಅಡಿಗ, ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.

ವರದಿ ಪ್ರಜಾ ಶಕ್ತಿ