ಶ್ರೀಮತಿ ಭಾರತಿ, ಪೊಲೀಸ್ ಉಪ ನಿರೀಕ್ಷಕರು, ಭದ್ರಾವತಿ ಸಂಚಾರ ಪೊಲೀಸ್ ಠಾಣೆರವರು ಭದ್ರಾವತಿ ನಗರದ ಕೆಎಸ್ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಹಾಗೂ ಭದ್ರಾವತಿ ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆ ಮತ್ತು ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೆಎಸ್ಆರ್.ಟಿಸಿ ಬಸ್ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವಗಳ ಬಗ್ಗೆ, ಕುಡಿದು ವಾಹನ ಚಲಾಯಿಸದಂತೆ, ಐಎಂವಿ ಕಾಯ್ದೆಯ ಬಗ್ಗೆ ಮತ್ತು ಉಲ್ಲಂಘನೆ ಮಾಡಿದರೆ ವಿಧಿಸಲಾಗುವ ದಂಡದ ಬಗ್ಗೆ ತಿಳಿಸಿಕೊಟ್ಟು, ಸಂಚಾರ ನಿಯಮಗಳ ಬಗ್ಗೆ ಮಾಹಿತಿ ಇರುವ ಕರಪತ್ರಗಳನ್ನು ಹಂಚಿಕೆ ಮಾಡಿ ಅರಿವು ಮೂಡಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ