ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರದ ಗೋಪಾಲಕೃಷ್ಣ ಬೇಳೂರುರವರು ಮತ್ತೊಮ್ಮೆ ಮಾನವೀಯತೆ ಕಾರ್ಯ ಮಾಡಿದ್ದಾರೆ.

ಸಾಗರದಿಂದ ಆನಂದಪುರ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಹೊಸಗುಂದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಪಘಾತವಾಗಿದ್ದು.ಶಾಸಕರು ತಕ್ಷಣ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಅವರ ವಾಹನದಲ್ಲೇ ಸಾಗರ ಆಸ್ಪತ್ರೆಗೆ ಗಾಯಾಳುಗಳನ್ನು ಕಳಿಸಿಕೊಟ್ಟರು.

ವರದಿ ಪ್ರಜಾ ಶಕ್ತಿ