ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟ (ರಿ)ಇದರ ಕಾರ್ಯಕಾರಿ ಮಂಡಳಿ ಹಾಗೂ ಪ್ರಮುಖರ ಸಭೆ ಜಿಲ್ಲಾ ಅಧ್ಯಕ್ಷರಾದ ವಿ.ರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಉಪಾಧ್ಯಕ್ಷ ರಾದ ಎನ್.ಮಂಜುನಾಥ್,ಜಿಲ್ಲಾ ಪ್ರದಾನ ಕಾರ್ಯದರ್ಶಿ ಏಚ್.ಜೀ.ಲೋಕೇಶ್, ಖಜಾಂಚಿ, ಟಿ.ರಾಜೇಶ್, ಬಾಳಪ್ಪನವರು,ಸಂಘಟನಾ ಕಾರ್ಯದರ್ಶಿ ಪ್ರಭಾಕರ್, ಹಾರ್ನಳ್ಳಿ ಮಂಜುನಾಥ್, ಕಾರ್ಯದರ್ಶಿಗಳಾದ ವೈ. ಚಂದ್ರಶೇಖರ್, ಪ್ರದೀಪ್ ಹೊನ್ನಪ್ಪ, ಒಕ್ಕೂಟದ ಪದಾಧಿಕಾರಿಗಳು, ಎಲ್ಲಾ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALS & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153