ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ವರ್ಗಾವಣೆಯಾಗಿದ್ದಾರೆ.ಇವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ವರ್ಗಾವಣೆಯಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂಸ್ವಾಧೀನ ಅಧಿಕಾರಿ ಆಗಿದ್ದ ಡಾ.ಕವಿತ ಯೋಗರಾಜ್ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.

ವರದಿ ಪ್ರಜಾ ಶಕ್ತಿ