ಸಾಗರದಲ್ಲಿ ತ್ರಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ನಡೆಯಿತು. ಶಾಸಕರು ಹಾಗೂ ಅಧ್ಯಕ್ಷರು ಅರಣ್ಯ ಕೈಗಾರಿಕಾ ನಿಗಮ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಇಂದು ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ್ದರು.


2023-24 ಸಾಲಿನ ಕರ್ನಾಟಕ ಸರ್ಕಾರದ ಯೋಜನೆ ಅಡಿ ಈ ವಾಹನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿರಿದರು.

ವರದಿ ಪ್ರಜಾ ಶಕ್ತಿ