ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ನೂತನವಾಗಿ ಆರಂಭವಾದ ನಿವಾಸಿಗಳ ಸಂಘ ಮಾಜಿ ಉಪಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ಉದ್ಘಾಟಿಸಿದರು.

ಇದೇ ಸಮಯದಲ್ಲಿ ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ವಾಸವಿರುವ ನಿವಾಸಿಗಳೊಂದಿಗೆ ಕುಂದು ಕೊರತೆಗಳನ್ನು ಚರ್ಚಿಸಿ ವಿಚಾರಿಸಿದರು.ಈ ಸಂದರ್ಭದಲ್ಲಿ ಮಾಜಿ ನಗರ ಸಭೆ ಸದಸ್ಯರಾದ ವಿಶ್ವಾಸ್ ಸುವರ್ಣ ಶಂಕರ್ ಆರತಿ ಅಮ್ಮ ಪ್ರಕಾಶ್ ಶಂಕರ್ ಗನ್ನಿ ರಾಜು ಶಂಕರ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಾಂತೇಶ್ ಆಶ್ರಯ ಸಮಿತಿ ಅಧಿಕಾರಿಯಾದ ಶಶಿಧರ್ ಸಂಘದ ಅಧ್ಯಕ್ಷರಾದ ಶಂಕರ್ ಗೌಡ ಇನ್ನು ಹಲವಾರು ಸ್ಥಳೀಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ