ಶಿವಮೊಗ್ಗ ನಗರದ ದುರ್ಗಿಗುಡಿ ವ್ಯಾಪ್ತಿಯಲ್ಲಿ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 11 ಪ್ರಕರಣಗಳನ್ನು ದಾಖಲಿಸಿ 1200 ರೂ ದಂಡವನ್ನು ಸಂಗ್ರಹಿಸಲಾಯಿತು. ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಶ್ರೀ ಹೇಮಂತ್ ರಾಜ್ ಅರಸ್,ಸಮಾಜ ಕಾರ್ಯಕರ್ತರಾದ ರವಿರಾಜ್,ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ