ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷರಾದ ಸನ್ಮಾನ್ಯ ಕಾಗೋಡು ತಿಮ್ಮಪ್ಪನವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಸನ್ಮಾನ್ಯ ಮಧು ಬಂಗಾರಪ್ಪನವರು ಚರ್ಚಿಸಿದರು ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ ಸಮಸ್ಯೆಗಳ ಬಗ್ಗೆ ಇತ್ತೀಚಿಗೆ ನಡೆದ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.