ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಮೊದಲನೇ ಬಾರಿಗೆ ಸಿ ಎ ಅಶೋಕ್ ಶೆಟ್ಟಿ ರವರು ವಿಜಯದಾ ಪತಾಕೆಯನ್ನು ಹಾರಿಸಿದ್ದಾರೆ.ಭಾನುವಾರ ನಡೆದ ವಿಜಯ ನಗರದ ಬಂಟರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಸಿ ಎ ಅಶೋಕ್ ಶೆಟ್ಟಿ ತಂಡ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷರಾಗಿ ಸಿಎ ಅಶೋಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಜಯ ಶೆಟ್ಟಿ, ಮಹಿಳಾ ಉಪಾಧ್ಯಕ್ಷೇಯಾಗಿ ಕಾಂತಿ ಶೆಟ್ಟಿ ಖಜಾಂಚಿಯಾಗಿ ಅಶೋಕ್ ಕುಮಾರ್ ಶೆಟ್ಟಿ ,ಸಹ ಕಾರ್ಯದರ್ಶಿಯಾಗಿ ಜಯಶ್ರೀ ರೈ, ನಿರ್ದೇಶಕರಾಗಿ ಉಮೇಶ್ ಕುಮಾರ್ ಶೆಟ್ಟಿ, ರಮೇಶ್ ಶೆಟ್ಟಿ,ಶೋಭಾ ಶೇಖ, ಸುನೀಲ್ ಶೆಟ್ಟಿ, ಪ್ರತಾಪ್ ಶೆಟ್ಟಿ,ಸಂತೋಷ್ ಶೆಟ್ಟಿ,ಸುರೇಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ ರವರು ಆಯ್ಕೆಯಾಗಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ