ಕರ್ನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಗೋಪಾಲ ಕೃಷ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ.ಸ್ವಾತಿ ಸಮೂಹ ಸಂಸ್ಥೆ ಬೆಂಗಳೂರು ಮಾಲೀಕರದ ಗೋಪಾಲ್ ಶೆಟ್ಟಿ ಅಧಿಕಾರ ವಹಿಸಿಕೊಂಡರು.

ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ ದೊಡ್ಡ ಹೆಸರನ್ನು ಸಂಪಾದಿಸಿದ ಇವರು ಸದಾ ಸಾಮಾಜಿಕ ಕಳಕಳಿ ಹೊಂದಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಾರೆ.ಮುಂದಿನ ದಿನಗಳಲ್ಲಿ ಅಧಿಕಾರ ಅವಧಿಯಲ್ಲಿ ಹೋಟೆಲ್ ಉದ್ಯಮದ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಕೆಲಸ ಕಾರ್ಯಗಳನ್ನು ಆಗಲಿ ಎಂದು ಆಶಿಸುತ್ತೇವೆ.

ವರದಿ ಪ್ರಜಾ ಶಕ್ತಿ