ಶಾಲಾ ಶಿಕ್ಷಣ ಹಾಗೂ ಸಾಕ್ಷಾತಾ ಇಲಾಖೆ ಮತ್ತು ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಸಿಎಸ್ ಚಂದ್ರ ಭೂಪಾಲ್ ಜಿಲ್ಲಾಧ್ಯಕ್ಷರಾದ ಪ್ರಸನ್ನ ಕುಮಾರ್ ವಿಧಾನ ಪರಿಷತ್ ಸದಸ್ಯರಾದ ಬಾಲ್ಕಿಶ್ ಬಾನು ಸುಡಾ ಅಧ್ಯಕ್ಷರಾದ ಸುಂದರೇಶ್ ಜಿಡಿ ಮಂಜುನಾಥ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ