ಮಲೆಬೆನ್ನೂರು ಸಂಬಂಧಪಟ್ಟ R2- ಚೆಕ್ ಡ್ಯಾಮ್ ಗೆ ಭದ್ರಾ ಕಾಡಾ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ಹಾಗೂ ಭದ್ರಾ ಕಾಡಾ ಆಡಳಿತಾಧಿಕಾರಿ ಗಳಾದ ಸತೀಶ್ ಮತ್ತು ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ (ಬಿ.ಆರ್.ಪಿ) ಸುಜಾತ ರವರು ಭೇಟಿ ನೀಡಿ ಪರಿವೀಕ್ಷಣೆ ಮಾಡಲಾಯಿತು.ಹಾಗೂ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೀರನ್ನು ಒದಗಿಸಲು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಶ್ರೀಯುತ ಡಾ, ಕೆ.ಪಿ.ಅಂಶುಮಂತ್ ಹಾಗೂ ಭದ್ರಾಕಾಡಾ ಆಡಳಿತಾಧಿಕಾರಿಗಳು ಸತೀಶ್. ಮತ್ತು ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ (ಬಿ.ಆರ್.ಪಿ.) ಸುಜಾತ ರವರು ಹಾಗೂ ಈ ಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ