ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಗರಿಕ ಪ್ರಕೋಸ್ಟದ ಸಭೆಯನ್ನು ರಾಜ್ಯ ಬಿಜೆಪಿ ಹಿರಿಯ ನಾಗರಿಕ ಪ್ರಕೋಸ್ಟದ ರಾಜ್ಯ ಸಂಚಾಲಕರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಹಿರಿಯ ನಾಗರಿಕ ಪ್ರಕೋಸ್ಟದ ಸದಸ್ಯರಾದ ಯು.ಏಚ್.ರಾಮಪ್ಪ, ಜಿಲ್ಲಾ ಸಂಚಾಲಕರಾದ ಬೀ.ಜಿ.ರಾಮಲಿಂಗಯ್ಯ, ಸಹ ಸಂಚಾಲಕರಾದ ಏಚ್.ಕೆ. ಸಿದ್ದಪ್ಪ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153