ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ದೇವರಾಜ್ ಅರಸು ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಪ್ರಸನ್ನ ಕುಮಾರ್ ಕಾರ್ಯದರ್ಶಿ ಹಾಲಪ್ಪ ಮುಖಂಡರಾದ ಜಿಡಿ ಮಂಜುನಾಥ್ ಶಿವಾನಂದ್ ಶೆಟ್ಟಿ ಮೋಹನ್ ಕುಮಾರ್ ರಮೇಶ್ ಚಂದ್ರ ಭೂಪಾಲ್ ಶರತ್ ಮರಿಯಪ್ಪ ಮುಂತಾದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ