ಶಿವಮೊಗ್ಗ ನಗರದ O T ರಸ್ತೆಯ ಗುಜರಿ ಅಂಗಡಿಯಲ್ಲಿ ಸುಮಾರು 2 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು ಗಾಬರಿಗೊಂಡ ಸ್ಥಳೀಯರು ಕೊಡಲೆ ಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗ ತಜ್ಞರಾದ ಜಯಂತ್ ಬಾಬುರವರಿಗೆ ಕರೆಮಾಡಿ ತಿಳುಹಿಸಿದರು.

ಕೊಡಲೆ ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸಂರಕ್ಷಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು.

ಹಾವುಗಳ ರಕ್ಷಣೆಗಾಗಿ ಸಂಪರ್ಕಿಸಿ:
ಸ್ನೇಕ್ ವಿಕ್ಕಿ: 9916286349
ಜಯಂತ್ ಬಾಬು: 9886635333