ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಎ ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ, ಕೃಷ್ಣ ಮೂರ್ತಿ, ಡಿವೈಎಸ್.ಪಿ, ಡಿ.ಎ.ಆರ್, ಶಿವಮೊಗ್ಗ ಶ್ರೀ ಮಂಜುನಾಥ್ ಪೊಲೀಸ್ ನಿರೀಕ್ಷಕರು, ತುಂಗಾ ನಗರ ಪೊಲೀಸ್ ಠಾಣೆ, ಶ್ರೀ ರವಿ ಪಾಟೀಲ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ, ಶ್ರೀ ದೀಪಕ್ ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ, ಶ್ರೀ ಸತ್ಯ ನಾರಾಯಣ, ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ಪ್ರಶಾಂತ್ ಸಶಸ್ತ್ರ ಪೊಲೀಸ್ ನಿರೀಕ್ಷಕರು, ಡಿಎಆರ್ ಶಿವಮೊಗ್ಗ ಹಾಗೂ 2 ಪಿಎಸ್ಐ ಮತ್ತು 100 ಪೊಲೀಸ್ ಸಿಬ್ಬಂಧಿಗಳ ತಂಡವು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ವರದಿ ಪ್ರಜಾ ಶಕ್ತಿ