ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್ ವ್ಯತ್ಯಯ, ಭೂಕೇಬಲ್ ಚಾಲನೆಗೊಳ್ಳುತ್ತಿರುವುದರಿಂದ ಎರಡು ದಿನ ನಗರದಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.

ಮಹಾನಗರ ಪಾಲಿಕೆ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಕೇಬಲ್ ಚಾಲನೆಗೊಳಿಸಬೇಕಾಗಿರುವುದರಿಂದ 18-9-2024 ರಂದು ಜಲಶುದ್ದೀಕರಣಕ್ಕೆ ವಿದ್ಯುತ್ ವ್ಯತ್ಯಯವಾಗುವುದರಿಂದ ದಿನಾಂಕ:18-9-2024 ಮತ್ತು ದಿನಾಂಕ:19-9-2024 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *