ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ರಾಷ್ಟ್ರಭಕ್ತರ ಬಳಗದ ಮುಖ್ಯಸ್ಥರದ ಶ್ರೀ ಕೆ.ಎಸ್. ಈಶ್ವರಪ್ಪನವರು ವಿನೋಬನಗರ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಹಣಕಾಸಿನ ಅವ್ಯವಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಶ್ರೀ ಚಂದ್ರಶೇಖರ್ ಅವರ ಮನೆಗೆ ತೆರಳಿ 5 ಲಕ್ಷ ರೂಪಾಯಿಗಳ ಧನಸಹಾಯ ಮಾಡಿದರು.

ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದವರಾದ ಕಾಂತೇಶ್ ವಿಶ್ವಾಸ್ ಶ್ರೀಕಾಂತ್ ಬಾಲು ಕುಬೇರಪ್ಪ ಪ್ರಕಾಶ್ ಜೋಡಿಯಾಕ್ ಶಿವಾಜಿ ಬಕೆಟ್ ಮಂಜ ಭೂಪಾಲ್ ವಾಣಿ ಭುವನೇಶ್ವರಿ ಸುವರ್ಣ ಶಂಕರ್ ಇನ್ನು ಹಲವಾರು ಕಾರ್ಯಕರ್ತರು ಇದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *