ಎಂದು ರೆಡ್ ಕ್ರಾಸ್ ಸಂಸ್ಥೆ ಹಾಗೂ ಮಾನಸ ಸಮೂಹ ಸಹಯೋಗದಲ್ಲಿ ಜಿಲ್ಲಾಡಳಿತಕ್ಕೆ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಆಂಬ್ಯುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ , ಡಾಕ್ಟರ್ ರಜನಿ ಪೈ , ಡಾಕ್ಟರ್ ಪ್ರೀತಿ ಪೈ , ಡಾಕ್ಟರ್ ದಿನೇಶ್ ಹಾಗೂ ಗಿರೀಶ್ ಉಪಸ್ಥಿತರಿದ್ದರು