ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹುಟ್ಟುಹಬ್ಬದ ಅಂಗವಾಗಿ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಗೋಪಾಳದ ದ್ರೌಪದಮ್ಮ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕ ವತಿಯಿಂದ ಸುಂದರೇಶ್ ಅವರ ಹುಟ್ಟುಹಬ್ಬ ಆಚರಿಸಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸುರೇಶ್ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ನಾಜೀಮಾ, ಸಾಗರ ತಾಲೂಕು ಅಧ್ಯಕ್ಷೆ ರೇಖಾ, ಜಿಲ್ಲಾ ಉಪಾಧ್ಯಕ್ಷ ಪರಶುರಾಮ್ ಮುಂತಾದವರು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *