ಭದ್ರಾವತಿ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪ್ರಮುಖ ರಸ್ತೆಗಳಲ್ಲಿ ವಿಶೇಷ ಮೆರವಣಿಗೆ ನಡೆಯಿತು.ಮೆರವಣಿಗೆ ಸಂದರ್ಭದಲ್ಲಿ ಮುಸಲ್ಮಾನ್ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹಾರ್ದತೆ ಮೂಲಕ ಸಮಾಜಕ್ಕೆ ಹಿಂದೂ ಬಾಂಧವರು ಪ್ರೀತಿಯ ಸಂದೇಶ ನೀಡಿದರು.

ಸಂದರ್ಭದಲ್ಲಿ ಕಿರಣ್, ರಾಜ್ ಚೋಪ್ರಾ, ಪ್ರಶಾಂತ್, ಡಾ| ವಿಕ್ರಂ, ಸುದರ್ಶನ್, ಹೆಚ್ ಎಸ್ ಮಂಜು, ಗಿರೀಶ್ ಶೆಟ್ಟಿ, ಧರ್ಮ ಮತ್ತು ಸ್ನೇಹಿತರರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *