ಹಾರ್ದಿಕ ಶುಭಾಶಯಗಳು

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಿ. ಗೋಪಿನಾಥ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ದೇಶಿಯ ವಿದ್ಯಾ ಶಾಲಾ ತಿಳಿಸಿದ್ದಾರೆ.

ಶ್ರೀ ಗೋಪಿನಾಥ್ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ನೂತನ ಮತ್ತು ವಿನೂತನ ಯೋಜನೆಗಳೊಂದಿಗೆ ಆರ್ಥಿಕ, ಕೈಗಾರಿಕಾ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.


ಡಾ.ಎ. ಸತೀಶ್ ಕುಮಾರ್ ಶೆಟ್ಟಿ
ಅಧ್ಯಕ್ಷರು
ಬಂಟರ ಯಾನೆ ನಾಡವರ ಸಂಘ,
ಶಿವಮೊಗ್ಗ

Leave a Reply

Your email address will not be published. Required fields are marked *