ಅರಣ್ಯ ಅಧಿಕಾರಿಗಳು ಸಾಗುವಳಿ ಜಮೀನು ತೆರುವುಗೊಳಿಸಲು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಕ್ಷ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷ ಮಂಜುನಾಥ್ ರವರ ನೇತೃತ್ವದಲ್ಲಿ ನಗರದ ಗೋಪಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಜಿಲಾ ಭದ್ರ ತಾಲೂಕಿನ ಹೊಳೆಹೊನ್ನೂರು ವ್ಯಾಪ್ತಿಯಲ್ಲಿ ಇಟ್ಟಿಗೆಹಳ್ಳಿ, ಗುಡುಮಘಟ್ಟ, ಆನವೇರಿ ಅರಿಸಿನಘಟ್ಟ ಸುತ್ತಮುತ್ತಲು ಹಳ್ಳಿಗಳಿಗೆ ೬೦ ರಿಂದ ೭೦ ವರ್ಷದವರೆಗೆ ಉಳುಮೆ ಮಾಡುತ್ತಿರುವ ೧೯೭೮ರ ಅನ್ವಯ ಫಾರಂ ನಂಬರ್ ೫೦ ೫೩ ೫೭ ಇದರಲ್ಲಿ ಸಾಗುಳಿ ಪತ್ರಗಳನ್ನು ಪಡೆದಿದ್ದರು.ರೈತರು ಸಾಗುವಳಿ ಪತ್ರಗಳನ್ನು ಪಡೆದುಕೊಂಡಿರುತ್ತಾರೆ .

ಅದು ಸಹ ಅರಣ್ಯ ಅಧಿಕಾರಿಗಳು ರೈತರ ಉಳುಮೆಯ ಜಮೀನುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಬಸವರಾಜ್ ಉಪಾಧ್ಯಕ್ಷ ಕಾರ್ಯದರ್ಶಿ ಮುಖಂಡರು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *