ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಮಾಜಿ ಕಾರ್ಯದರ್ಶಿಗಳು ಹಾಗೂ ಹಾಲಿ ನಿರ್ದೇಶಕರಾದ ಶ್ರೀ ಕೃಷ್ಣ ಪ್ರಸಾದ ಕೆ.ಪಿ. ಶೆಟ್ಟಿ ಯವರು 2025-26 ನೇ ಸಾಲಿಗೆ ರೋಟರಿ ಜೋನ್ 10 ರ ಸಹಾಯಕ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಮಸ್ತ ಸಮಾಜ ಬಾಂಧವರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು.

ಪ್ರಸ್ತುತ ಇವರು ಕನ್ನಡ ಚಿತ್ರದಲ್ಲಿ ಹಲವರು ಸಿನಿಮಾಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದಾರೆ.ಇವರ ಅವಧಿಯಲ್ಲಿ ಜೋನ್ 10 ರ ಎಲ್ಲಾ ರೋಟರಿ ಕ್ಲಬ್ ಗಳು ಅತ್ಯುತ್ತಮ ಕಾರ್ಯನಿರ್ವಹಣೆಯೊಂದಿಗೆ ಅಭೂತಪೂರ್ವ ಯಶಸ್ಸನ್ನು ಸಾಧಿಸುವಂತಾಗಲಿ ಎಂದು ಶುಭ ಹಾರೈಸುತ್ತೇವೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *