ಶಿವಮೊಗ್ಗದ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದದ ಪ್ರಮುಖವಾಗಿ ಗುರುತಿಸಿಕೊಂಡಿರುವ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಅದ್ದೂರಿ ಶತಮಾನೋತ್ಸವ ಸಮಾರಂಭವನ್ನು ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಮತ್ತು ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಿದರು.ಮುಖ್ಯ ಅತಿಥಿಯಾಗಿ ಸಂಸಾರದ ಬಿ ವೈ ರಾಘವೇಂದ್ರ ಪಾಲ್ಗೊಂಡಿದ್ದರು.

ಆರ್ಯವೈಶ್ಯ ಸಹಕಾರ ಸಂಘವು ಸುಮಾರು ವರ್ಷದಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಸಂಘವು ಇನ್ನು ಹೆಚ್ಚು ಸೇವೆ ನೀಡಲಿ ಎಂದು ಅತಿಥಿಗಳು ಆಶಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಡಿಎಸ್ ಅವರು, ಶ್ರೀ ರವಿಕುಮಾರ್ ಅವರು, ಶ್ರೀ ಶೇಷಾಚಲ ಅವರು, ಶ್ರೀ ಅಶ್ವತ್ಥ್ ನಾರಾಯಣ್ ಶೆಟ್ಟಿ ಶ್ರೀ ನಾಗ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *