ಅಕ್ಟೋಬರ್ 02 ರಂದು ಗಾಂಧೀ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಕವಿತಾ ಯೋಗಪ್ಪನವರು ಪ್ರಕಟಣೆ ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *