ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಐ ಕೇರ್ ಬ್ರಿಗೇಡ್ ಮತ್ತು ಐ ಕೇರ್ ಫೌಂಡೇಶನ್ ವತಿಯಿಂದ ಗಾಂಧಿ ಜಯಂತಿ ಹಾಗೂ ಜಯ ಕರ್ನಾಟಕ ಜನಪರ ವೇದಿಕೆಯ 4 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬಂಡಿ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿಯ ಅವರ ಸಹಯೋಗದೊಂದಿಗೆ ಹಾಗೂ ಯುವ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ. ಗುಣರಂಜನ್ ಶೆಟ್ಟಿ ರವರು ನೇತೃತ್ವದಲ್ಲಿ ಸಾವಿರಾರು ಗಿಡ ನೆಡುವ ಕಾರ್ಯಕ್ರಮ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಜೆ ಶ್ರೀನಿವಾಸ್ ಬೆಂಗಳೂರು ಜಿಲ್ಲಾಧ್ಯಕ್ಷರಾದ ಲೋಕೇಶ ಹಾಗೂ ಜಯ ಕರ್ನಾಟಕ ಜನಪರ ವೇದಿಕೆಯ ಎಲ್ಲಾ ಸದಸ್ಯರೊಂದಿಗೆ ಊರಿಗೊಂದು ಕೆರೆ ಮನೆಗೊಂದು ಮರ ಎಂಬ ಶೀರ್ಷಿಕೆಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯಿತು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *