ದಸರಾ-2024ರ ಪ್ರಯುಕ್ತ ಅ.12 ರಂದು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್- ಶಿವಪ್ಪ ನಾಯಕ ವೃತ್ತ – ಅಮೀರ್ ಅಹ್ಮದ್ ವೃತ್ತ- ಗೋಪಿ ಸರ್ಕಲ್- ಜೈಲ್ ಸರ್ಕಲ್ – ಲಕ್ಷ್ಮೀ ಟಾಕೀಸ್ ಸರ್ಕಲ್- ಪ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದ್ದು, ಅಂಬಾರಿ ಸಂಚರಿಸುವ ಈ ರಸ್ತೆಗಳಲ್ಲಿ ನೆಲದಿಂದ ಮೇಲೆ 20 ಅಡಿಯೊಳಗೆ ಹಾದು ಹೋಗಿರುವ ಎಲ್ಲಾ ಕೇಬಲ್, ವಯರ್, ತಂತಿಗಳನ್ನು ಕೂಡಲೇ ತೆರವುಗೊಳಿಸುವಂತೆ, ಇಲ್ಲವಾದಲ್ಲಿ ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ನೆಟ್‌ವರ್ಕ್ ಏಜೆನ್ಸಿಗಳಿಗೆ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು(ವಿದ್ಯುತ್) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *