ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರ ಕರ್ತವ್ಯ ಭವನದಲ್ಲಿ ಸರಸ್ವತಿ ಪೂಜೆ ನಡೆಯಿತು.

ಆಯುಧ ಪೂಜೆ ಹಾಗೂ ವಿಜಯದಶಮಿ ಪ್ರಯುಕ್ತ ಜ್ಞಾನ, ಸಂಗೀತ, ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನದ ದೇವತೆಯಾದ ತಾಯಿ ಸರಸ್ವತಿ ದೇವಿಯಗೆ ವಿಶೇಷ ಪೂಜೆಯ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರ್ಷಕೊಮ್ಮೆ ಬರುವ ಆಯುಧ ಪೂಜೆ ಹಾಗೂ ವಿಜಯದಶಮಿ ಪ್ರತಿಯೊಬ್ಬರು ವಿಶೇಷವಾಗಿ ಆಚರಿಸುವ ಹಬ್ಬ. ತಾಯಿ ಚಾಮುಂಡೇಶ್ವರಿ ಸಮಸ್ತ ಜನತೆಗೆ ಒಳಿತನ್ನು ಮಾಡಲಿ ಎಂದು ಆಶಿಸಿದರು. ಜೊತೆಗೆ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ವಿಕಾಸ್ ವಿನಯ್  ಆದರ್ಶ್ ಶಶಿ ಸುನಿಲ್ ರತನ್ ಕಾಶಿ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *