ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ರಾಜ್ಯ ಕಾರ್ಯಕಾರಣಿ ಸಭೆಗೆ ಬೆಂಗಳೂರು ನಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಸಭೆ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಮಾಲ್ ಸಿದ್ದಿಕಿ ಮತ್ತು ರಾಜ್ಯ ಅಧ್ಯಕ್ಷರು ಮುಜಮಿಲ್ ಬಾಬು ಬಿಜೆಪಿ ನಗರ ಮಾಜಿ ಪ್ರಧಾನ ಕಾರ್ಯದರ್ಶಿ ಅಲ್ಲಾಭಕ್ಷಿ ಮಾಡಲಾಯಿತು ಸಭೆಗೆ ರಾಜ್ಯ ಕಾರ್ಯಕಾರಣಿ ಸದ್ಯಸ ಇಸ್ಮಾಯಿಲ್ ಮತ್ತು ಶಿವಮೊಗ್ಗ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಘನೀ ಮತ್ತು ಬಿಜೆಪಿ ನಗರ ಜಿಲ್ಲಾ ಅಲ್ಪಸಂಖ್ಯಾತರ ಉಪಾಧ್ಯಕ್ಷರಾದ ಹೆಚ್ ಬಾಷಾ ಪಾಲ್ಗೊಂಡಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ