ಜಿಲ್ಲಾ ಮಡಿವಾಳರ ವೃತ್ತಿನಿರತರ ಸಂಘದಿಂದ ಮಾನ್ಯ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ, ಎಸ್ ಈಶ್ವರಪ್ಪನವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚೌಡಪ್ಪ, ಕಾರ್ಯದರ್ಶಿ ಕುಮಾರ್, ಖಜಾಂಚಿ ಮಾರಣ್ಣ, ನಿರ್ದೇಶಕರಾದ ಹಿರಣ್ಣಯ್ಯ ,ಮಧು. ಗಣೇಶ ,ವೆಂಕಟೇಶ್ ಇನ್ನಿತರ ನಿರ್ದೇಶಕರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153