ಗಿಗ್ ಕಾರ್ಮಿಕರಿಯಾಗಿ ಸಾಮಾಜಿಕ ಭದ್ರತಾ ಮಂಡಳಿ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಪರವಾಗಿ ಶಿವಪ್ಪ ನಾಯಕ ಸೆಂಟರ್ ನಲ್ಲಿ ಕಾರ್ಮಿಕರಿಗೆ ಸಿಹಿ ಹಂಚುವುದರ ಮೂಲಕ ಮಾಹಿತಿ ನೀಡಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ. ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕುಪೇಂದ್ರ ಆಯನೂರು ರಾಜ್ಯಾಧ್ಯಕ್ಷರಾದ ಪ್ರದೀಪ ಹೊನ್ನಪ್ಪ. ಜಿಲ್ಲಾಧ್ಯಕ್ಷರಾದ ಶ್ರೀಮತಿ ಸುರೇಖಾ ಪಾಲಾಕ್ಷಪ್ಪ. ಶಿವಮೊಗ್ಗ ಮಹಾನಗರ ಅಧ್ಯಕ್ಷರಾದ ಚಂದ್ರಶೇಖರ್. ಜಿಲ್ಲಾ ಉಪಾಧ್ಯಕ್ಷರಾದ ಪ್ರದೀಪ್ ಕವಾಡ್. ಹಾಗೂ ಇತರರು ಹಾಜರಿದ್ದರು.