ಭಾರತೀಯ ಮಜ್ದೂರ್ ಕಾಂಗ್ರೆಸ್ ಶಿವಮೊಗ್ಗ ಜಿಲ್ಲೆಯಲ್ಲಿ ನಿಹಾಲ್ ಸಿಂಗ್ ರವರನ್ನು ಶಿವಮೊಗ್ಗ ಜಿಲ್ಲಾ INTUC ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ನಿಹಾಲ್ ಸಿಂಗ್ ರವರು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ರಘುವೀರ್ ಸಿಂಗ್ ಅವರ ಮಗನಾಗಿದ್ದು ಜೆಎನ್ ಎನ್ ಸಿ ಕಾಲೇಜಿನಲ್ಲಿ ಬಿಬಿಎ ದ್ವಿತೀಯ ವರ್ಷ ಓದುತ್ತಿದ್ದಾರೆ
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ