ವಿಶ್ವ ಪರಿಸರ ದಿನಾಚರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷರು ಪ್ರಸನ್ನ ಗೌಡ್ರು ರವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ವಿಶೇಷವಾಗಿ ಆಚರಿಸಲಾಯಿತು. 

ವಿಶ್ವ ದಿನಾಚರಣೆ ಪ್ರಯುಕ್ತ 100 ಗಿಡಗಳ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ಹಾಗೂ ಜಿಲ್ಲಾ ಹಾಗೂ ತಾಲೂಕ್ ಘಟಕದ ಪದಾಧಿಕಾರಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *