ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿರುವ ಸೋಗಾನೆ ಪಂಚಾಯಿತಿಯ ಓತಿಗಟ್ಟ ಗ್ರಾಮದ ಸರ್ಕಾರಿ ಶಾಲೆಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ಶ್ರೀ ರಾಜ್ಯಾಧ್ಯಕ್ಷರದ ಪ್ರಸನ್ನ ಗೌಡರ ಆಶ್ರಯದಲ್ಲಿ ಹಾಗೂ ಶಾಹಿ ಗಾರ್ಮೆಂಟ್ ರವರ ಸಹಯೋಗದಲ್ಲಿ ನಿರ್ಮಿಸಲಾಗಿದ್ದ ಶೌಚಾಲಯಗಳನ್ನು ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ತಂಡದಿಂದ ಉದ್ಘಾಟನೆಯಾಯಿತು.
ಈ ಕಾರ್ಯಕ್ರಮಕ್ಕೆ ಸೋಗಾನೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ದಿನೇಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ಜಿಲ್ಲಾ ಕಾರ್ಯದರ್ಶಿ ದಾಮೋದರ್ ಜಿಲ್ಲಾ ಸಹಕಾರಿದರ್ಶಿ ಭಾವದಿನ್ ಮತ್ತು ಗ್ರಾಮಸ್ಥರು , ಶಾಲೆಯ ಶಿಕ್ಷಕರು ಮತ್ತು ಸಂಘಟನೆಯ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.