ಜಲಸಂಪನ್ಮೂಲ ಸಚಿವ ಶ್ರೀ ಗೋವಿಂದ ಎಂ. ಕಾರಜೋಳರವರು ಹಾಗೂ ನಗರಾಭಿವೃದ್ಧಿ ಸಚಿವ ಶ್ರೀ ಬಿ.ಎ.ಬಸವರಾಜ(ಭೈರತಿ)ರವರು ಲಕ್ಕವಳ್ಳಿಯ ಭದ್ರಾ ಜಲಾಶಯದಲ್ಲಿ ಬಾಗಿನ ಅರ್ಪಣೆ ಶಿವಮೊಗ್ಗ ಜಿಲ್ಲೆ ಸಂಸದ ಬಿವೈ ರಾಘವೇಂದ್ರ, ಹೊನ್ನಾಳಿ ಶಾಸಕ ರೇಣುಕಾಚಾರ್ಯ, ಜಗಳೂರು ಶಾಸಕ ಎಸ್ ವಿ ರಾಮಚಂದ್ರಪ್ಪ, ಚನ್ನಗಿರಿ ಶಾಸಕ ಮಾಡಳ ವೀರುಪಕ್ಷಪ್ಪ, ಸೇರಿದಂತೆ ಸಚಿವರಿಗೆ ಸಾಥ ನೀಡಿದರು ದಾವಣಗೆರೆ ಜಿಲ್ಲೆಯಿಂದ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು, ರೈತರು ಭಾಗಿನ ಅರ್ಪಿಸಲು ಭಾಗಿ

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ