ಇಂದು ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಸಂಸದರಾದ ರಾಘವೇಂದ್ರ , ಗ್ರಾಮಾಂತರ ಶಾಸಕರಾದ ಅಶೋಕ್ ನಾಯಕ್ , ಜಿಲ್ಲಾಧಿಕಾರಿಗಳಾದ ಶಿವಕುಮಾರ್ , ಜಿಲ್ಲಾ ರಕ್ಷಣಾಧಿಕಾರಿ ಗಳಾದ ಲಕ್ಷ್ಮೀಪ್ರಸಾದ್ , ತಹಶೀಲ್ದಾರ್ ನಾಗರಾಜ್, ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದ ವಟಾರೆ , ಜಿಲ್ಲಾ ಪಂಚಾಯತ್ ಸಿಇಓ ವೈಶಾಲಿ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ