ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚಣೆಯ ದ್ವಜಾರೋಹಣವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್ ಅವರು ನೆರವೇರಿಸಿದರು ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ನಡೆಯಿತು.

ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್.ದತ್ತಾತ್ರಿ,ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಬಿ.ಕೆ. ಶ್ರೀನಾಥ್, ಶಿವರಾಜ್, MRPL ನಿರ್ದೇಶಕರಾದ ಕು ಮಂಜುಳಾ, ಮಾಜಿ ಶಾಸಕರಾದ ಕೆ. ಜೇ. ಕುಮಾರಸ್ವಾಮಿ, ಪಾಲಿಕೆ ಸದಸ್ಯರಾದ ಜ್ಞಾನೇಶ್ವರ, ಜಿಲ್ಲಾ ಕಾರ್ಯದರ್ಶಿ ಎನ್.ಡಿ.ಸತೀಶ್ ಹಾಗೂ ಬಿಳಕಿ ಕೃಷ್ಣಮೂರ್ತಿ,ಎಸ್.ರುದ್ರೇಶ್, ಮಾಲತೇಶ್, ವಿನ್ಸೆಂಟ್ ರೊಡ್ರಿಗಸ್, ಅರುಣ್ ಕುಮಾರ್ ಹಿರಣ್ಣಯ್ಯ, ಮತ್ತಿತರೇ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ