ಭದ್ರಾವತಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷರಾದ ಶ್ರೀ ಬಿ.ಎಸ್.ಗಣೇಶ್ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ಶ್ರೀ ಎಂ ರಮೇಶ್ ಶಂಕರಘಟ್ಟ ಇವರುಗಳಿಗೆ ಇಂದು ಭದ್ರಾವತಿಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಓಬಿಸಿ ತಾಲ್ಲೂಕು ಉಪಾಧ್ಯಕ್ಷ ಟಿ ಡಿ ಶಶಿಕುಮಾರ್, ಕಾಂಗ್ರೆಸ್ ಮುಖಂಡ ನಂದೀಶ್ ಕುಮಾರ್ ಮತ್ತಿತರರು ಇದ್ದರು.